
ಹಾವೇರಿ: ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಾರ್ಖಾನೆಯ ಮೇಲ್ಚಾವಣಿ ಹಾರಿ ಹೋದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನಡೆದಿದೆ.ಸುನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯು ಮಳೆಯಿಂದಾಗಿ ಹಾನಿಯಾಗಿದೆ.ಮಳೆಗೆ ಕಾರ್ಖಾನೆಯ ಮಷಿನ್ ಹಾಗೂ ಕಟ್ಟಡಕ್ಕೆ ಹಾನಿಯಾಗಿದೆ.
ಹಾವೇರಿ: ಜಿಲ್ಲೆಯಲ್ಲಿ ತಡ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಾರ್ಖಾನೆಯ ಮೇಲ್ಚಾವಣಿ ಹಾರಿ ಹೋದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ನಡೆದಿದೆ.ಸುನೀಲ್ ಎನ್ನುವವರಿಗೆ ಸೇರಿದ ಕಾರ್ಖಾನೆಯು ಮಳೆಯಿಂದಾಗಿ ಹಾನಿಯಾಗಿದೆ.ಮಳೆಗೆ ಕಾರ್ಖಾನೆಯ ಮಷಿನ್ ಹಾಗೂ ಕಟ್ಟಡಕ್ಕೆ ಹಾನಿಯಾಗಿದೆ.